ಬೆಂಗಳೂರು: ದೇಶದ ಪ್ರಮುಖ ದೂರಸಂಪರ್ಕ ಕಂಪನಿಗಳಾದ ಜಿಯೋ, ಏರ್ ಟೆಲ್ ಮತ್ತು ವೊಡಾಫೋನ್ ಐಡಿಯಾ ಈ ವರ್ಷಾಂತ್ಯದ ವೇಳೆಗೆ ತಮ್ಮ ಸುಂಕಗಳನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ವರದಿಯಾಗಿದೆ. ಪ್ರಿಪೇಯ್ಡ್ ಮೊಬೈಲ್ ರೀಚಾರ್ಜ್ ಗಳು ಮಾತ್ರವಲ್ಲ, ಪೋಸ್ಟ್ ಪೇಯ್ಡ್ ಮೊಬೈಲ್ ರೀಚಾರ್ಜ್ ಗಳು ಸಹ ದುಬಾರಿಯಾಗಬಹುದು. ಇದರರ್ಥ ನಿಮ್ಮ ಮೊಬೈಲ್ ಸಂಖ್ಯೆಯನ್ನು ಸಕ್ರಿಯವಾಗಿಡಲು ನೀವು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಕರೆ, ಇಂಟರ್ನೆಟ್ ಮತ್ತು SMS ಗಾಗಿ ನೀವು ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಇದು ಸಾಮಾನ್ಯ ಜನರು ಮತ್ತು ಬಡ ಜನರ ಮೇಲೆ ಪರಿಣಾಮ ಬೀರಲಿದೆ. ಈಗಾಗಲೇ ...
ಮುಂಬೈ: ಇನ್ಮುಂದೆ ನೀವು ರೈಲಿನಲ್ಲಿ ಪ್ರಯಾಣಿಸುವಾಗಲೇ ಎಟಿಎಂನಿಂದ ಹಣ ಡ್ರಾ ಮಾಡಬಹುದು. ಭಾರತೀಯ ರೈಲ್ವೆ ಇಂಥದೊಂದು ಸೌಲಭ್ಯವನ್ನು ಪರಿಚಯಿಸಲು ಮುಂದಾಗಿದೆ. ಮುಂಬೈ – ಮನ್ಮಾಡ್ ಪಂಚವಟಿ ಎಕ್ಸ್ಪ್ರೆಸ್ ರೈಲಿನಲ್ಲಿ ಎಟಿಎಂ ಅಳವಡಿಸಲಾಗಿದ್ದು, ದೇಶದ ಮೊದಲ ಎಟಿಎಂ ಸಹಿತ ರೈಲು ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಬೋಗಿಯಲ್ಲಿ ಎಟಿಎಂ: ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಎಟಿಎಂ ಅನ್ನು ಸ್ಥಾಪಿಸಲಾಗಿದ್ದು, ಇದರ ಪ್ರಾಯೋಗಿಕ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ರೈಲು ಚಲಿಸುತ್ತಿರುವಾಗಲೂ ಪ್ರಯಾಣಿಕರು ಹಣ ಡ್ರಾ ಮಾಡಬಹುದು. ಭಾರತೀಯ ರೈಲ್ವೆಯ ನವೀನ ಮತ್ತು ಶುಲ್ಕೇತರ ಆದಾಯ ಕಲ್ಪನೆಗಳ ಯೋಜನೆಯ (ಐಎನ್ಎಫ್ಆರ್ಐಎಸ್) ಭಾಗವಾಗಿ ಬೋಗಿಯಲ್ಲಿ ...
ಸಾಮಾನ್ಯವಾಗಿ ಮದುವೆಯ ದಿನ ಸಂಬಂಧಿಕರು, ಸಣ್ಣ ತಮ್ಮಂದಿರು, ಅಕ್ಕ ತಂಗಿಯಂದಿರು ನವ ದಂಪತಿಯನ್ನು ಕೋಣೆಗೆ ಕಳುಹಿಸುವಾಗ ತಮಾಷೆ ಮಾಡುವುದು, ಹಣ ಕೇಳುವುದು ಸಾಮಾನ್ಯ. ಇನ್ನೂ ಕೆಲವರು ರೂಮಿನಲ್ಲಿ ಅವರಿಗೆ ತೊಂದರೆಯಾಗುವಂತೆ ಅಲಾರಂ ಇಡುವುದು, ಮಂಚ ಮುರಿಯುವಂತೆ ಮಾಡುವುದು ಹೀಗೆ ನಾನಾ ತೊಂದರೆಗಳನ್ನು ಕೊಡುತ್ತಾರೆ ಆದರೆ ಅದೊಂದು ದಿನ ದಂಪತಿ ಕೋಪ ಮಾಡಿಕೊಳ್ಳದೆ ಇವೆಲ್ಲವನ್ನೂ ಸಹಿಸಿಕೊಳ್ಳಬೇಕಾಗುತ್ತದೆ. ಆದರೆ ಇಲ್ಲೊಬ್ಬ ವ್ಯಕ್ತಿ ವರನ ತಮ್ಮನಾಗಿದ್ದು, ಅಣ್ಣನ ಫಸ್ಟ್ ನೈಟ್ ಲೈವ್ ಆಗಿ ನೋಡಲು ರೂಮಿನಲ್ಲೇ ಬಂದು ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲೇ ಕ್ಯಾಮರಾಗಳನ್ನು ...
ಭಾರತವು ಮೇ 1 ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಗಳನ್ನು ಸಂಗ್ರಹಿಸುವ ವಿಧಾನದಲ್ಲಿ ಕ್ರಾಂತಿಕಾರಿ ನವೀಕರಣವನ್ನು ಜಾರಿಗೆ ತರಲು ಸಜ್ಜಾಗಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಫಾಸ್ಟ್ಟ್ಯಾಗ್ ವ್ಯವಸ್ಥೆಯನ್ನು ಹಂತಹಂತವಾಗಿ ರದ್ದುಗೊಳಿಸಿ ಅದನ್ನು GPS ಆಧಾರಿತ ಟೋಲ್ ಸಂಗ್ರಹ ವಿಧಾನದೊಂದಿಗೆ ಬದಲಾಯಿಸುತ್ತಿದೆ – ರಸ್ತೆ ಪ್ರಯಾಣವನ್ನು ಸುಗಮ, ವೇಗ ಮತ್ತು ಹೆಚ್ಚು ಪಾರದರ್ಶಕವಾಗಿಸುವ ಗುರಿಯನ್ನು ಹೊಂದಿರುವ ಈ ಕ್ರಮ ಹೊಂದಿದೆ. ಈ ಬದಲಾವಣೆ ಏಕೆ?ಟೋಲ್ ಬೂತ್ ಗಳಲ್ಲಿ ಕಾಯುವ ಸಮಯವನ್ನು ಕಡಿಮೆ ಮಾಡಲು FASTag ಸಹಾಯ ಮಾಡಿದೆ, ಆದರೆ ಅದು ಪರಿಪೂರ್ಣವಾಗಿಲ್ಲ. ದೀರ್ಘ ...
►ಸಾರಿಗೆ ಜಗತ್ತಿನಲ್ಲಿ ಹೊಸ ಕ್ರಾಂತಿ ಮಾಡುತ್ತಾ ಈ ಪ್ಲ್ಯಾನ್? ಮುಂಬೈ: ಭಾರತ ಮತ್ತು ದುಬೈ ನಡುವೆ ಸಮುದ್ರ ಇರುವುದರಿಂದ ಜನರ ಸಂಚಾರಕ್ಕೆ ವಿಮಾನವನ್ನೇ ಆಶ್ರಯಿಸಬೇಕು. ಆದರೆ ಸಮುದ್ರ ಒಳಗಡೆಯೇ ಆಧುನಿಕ ತಂತ್ರಜ್ಞಾನ ಬಳಸಿ ಮುಂಬೈನಿಂದ ನೇರವಾಗಿ ದುಬೈ ನಗರಕ್ಕೆ ರೈಲ್ವೇ ನೆಟ್ವರ್ಕ್ ಅಳವಡಿಸಿದರೆ ಹೇಗಿರಬಹುದು. ಹೀಗೊಂದು ಚಿಂತನೆ ಕೇವಲ ಕಾಲ್ಪನಿಕ ಕತೆಯಾಗಿ ಉಳಿದಿಲ್ಲ. ದುಬೈ ಮತ್ತು ಮುಂಬೈ ನಡುವೆ ಇಂಥದ್ದೊಂದು ರೈಲ್ ನೆಟ್ವರ್ಕ್ ಸ್ಥಾಪಿಸಲು ಯೋಜನೆ ರೂಪಿಸಲಾಗುತ್ತಿದ್ದು, ಜನರ ಗಮನ ಸೆಳೆದಿದೆ.ಮುಂಬೈನಿಂದ ದುಬೈಗೆ ಸುರಂಗ ಮಾರ್ಗದ ಮೂಲಕ ಸಮುದ್ರದೊಳಗೆ ರೈಲು ಮಾರ್ಗ ನಿರ್ಮಿಸಲು ಸಿದ್ಧತೆ ...
ಪಟ್ನಾ: ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂಟದಿಂದ ನಮ್ಮ ಪಕ್ಷ ಹೊರಬಂದಿರುವುದಾಗಿ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ(ಆರ್ಎಲ್ಜೆಪಿ) ಪಕ್ಷದ ವರಿಷ್ಠ, ಮಾಜಿ ಕೇಂದ್ರ ಸಚಿವ ಪಶುಪತಿ ಕುಮಾರ್ ಪಾರಸ್ ಹೇಳಿದ್ದಾರೆ. ತಮ್ಮ ದಿವಂಗತ ಸಹೋದರ ರಾಮ್ ವಿಲಾಸ್ ಪಾಸ್ವಾನ್ ಕಟ್ಟಿದ್ದ ಲೋಕ ಜನಶಕ್ತಿ ಪಕ್ಷದಿಂದ ಹೊರಬಂದು ಪಾರಸ್, 2021ರಲ್ಲಿ ಹೊಸ ಪಕ್ಷ ಕಟ್ಟಿದ್ದರು. ಅಣ್ಣ ಮಗ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ ಎನ್ ಡಿಎಯಲ್ಲಿ ಗುರುತಿಸಿಕೊಂಡಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಎರಡನೇ ಅಂಬೇಡ್ಕರ್ ಎಂದು ...
ವಡೋದರಾ: ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಗುಜರಾ ತ್ನ ವಡೋದರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಪತ್ತೆಹಚ್ಚಲಾಗಿದೆ. ಆತ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮುಂಬೈ ಸಂಚಾರಿ ಪೊಲೀಸರ ವಾಟ್ಸ್ಆ್ಯಪ್ ಸಹಾಯವಾಣಿಗೆ ಭಾನುವಾರ ಬೆದರಿಕೆ ಸಂದೇಶ ಬಂದಿತ್ತು. ಸಲ್ಮಾನ್ ಖಾನ್ ಅವರ ಕಾರು ಸ್ಫೋಟಿಸುವುದಾಗಿ ಮತ್ತು ಅವರ ಬಾಂದ್ರಾ ಮನೆಗೆ ನುಗ್ಗಿ ಅವರನ್ನು ಥಳಿಸುವುದಾಗಿಯೂ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೇ ಬಾಂದ್ರಾ ಪ್ರದೇಶದಲ್ಲಿರುವ ಸಲ್ಮಾನ್ ಖಾನ್ ...
ನವದೆಹಲಿ: ಕೋಟ್ಯಾಂತರ ರೈಲ್ವೆ ಪ್ರಯಾಣಿಕರಿಗೆ ನೆಮ್ಮದಿಯ ಸುದ್ದಿ ಇದೆ. ಪ್ರಸ್ತುತ, ಭಾರತೀಯ ರೈಲ್ವೆ ಟಿಕೆಟ್ ದರವನ್ನು ಹೆಚ್ಚಿಸುತ್ತಿಲ್ಲ. ಇತ್ತೀಚೆಗೆ ಕೇಂದ್ರ ಸರ್ಕಾರ ಎಂಟನೇ ವೇತನ ಆಯೋಗವನ್ನು ಘೋಷಿಸಿತ್ತು. ಈ ನಡುವೆ8ನೇ ವೇತನ ಆಯೋಗ ಜಾರಿಯಾದರೆ ಸಚಿವಾಲಯಕ್ಕೆ ಹೆಚ್ಚುವರಿಯಾಗಿ 30,000-32,000 ಕೋಟಿ ರೂ ಬೇಕಾಗಿದೆ ಎನ್ನಲಾಗಿದೆ. ಹೆಚ್ಚುವರಿ ಹಣವನ್ನು ಸಂಗ್ರಹಿಸುವ ಸಲುವಾಗಿ, ರೈಲ್ವೆ ಸಚಿವಾಲಯವು ರೈಲುಗಳ ದರವನ್ನು ಹೆಚ್ಚಿಸಲು ಯೋಜಿಸಿದೆ. ಆದರೆ ಮುಂಬರುವ ದೆಹಲಿ ಚುನಾವಣೆ ಮತ್ತು ಮಿತ್ರಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ರೈಲ್ವೆ ಸಚಿವಾಲಯದ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ. ಮುಂಬರುವ ಬಜೆಟ್ ನಲ್ಲಿ ರೈಲ್ವೆ ...
ಮುಂಬೈ: ಮಹಿಳೆಯ ಕೂದಲಿನ ಉದ್ದ ಮತ್ತು ಗಾತ್ರದ ಬಗ್ಗೆ ಪ್ರತಿಕ್ರಿಯಿಸುವುದು ಲೈಂ*ಗಿ*ಕ ಕಿ*ರು*ಕು*ಳವಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ. ತನ್ನ ಕೂದಲನ್ನು ನಿರ್ವಹಿಸಲು “ಜೆಸಿಬಿಯನ್ನು ಬಳಸಬೇಕು” ಎಂದು ಉದ್ದನೆಯ ಕೂದಲನ್ನು ಹೊಂದಿರುವ ಸಹ ಉದ್ಯೋಗಿಗೆ ಹೇಳಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಂದೀಪ್ ಮಾರ್ನೆ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದ ವೇಳೇಯಲ್ಲಿ ನ್ಯಾಯಾಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಈ ಹೇಳಿಕೆಯುಲೈಂ*ಗಿ*ಕ ಕಿ*ರು*ಕು*ಳವನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿದೆ ಎಂದು ನಂಬುವುದು ಕಷ್ಟ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಖಾಸಗಿ ವಲಯದ ಬ್ಯಾಂಕ್ ...
Follow Me